ಕೊಪ್ಪ ಎ.ಎಲ್.ಎನ್.ರಾವ್.ಆಯುರ್ವೇದ ಕಾಲೇಜು ವತಿಯಿಂದ ದಿನಾಂಕ 19-06-2025 ಗುರುವಾರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟಯವರೆಗೆ ವಿಶ್ವ ರಕ್ತ ದಾನ ದಿನದ ಅಂಗವಾಗಿ ರಕ್ತ ದಾನ ಶಿಬಿರ ನಡೆಯಲಿದ್ದು, ಆಯುರ್ವೇದ ಕಾಲೇಜಿನ ,ಕ್ರಿಯಾ ಶರೀರ, ರೋಗನಿದಾನ ಮತ್ತು ಶಲ್ಯತಂತ್ರ ವಿಭಾಗದ ವತಿಯಿಂದ ಈ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ರಕ್ತದಾನಿಗಳು ಬಂದು ರಕ್ತದಾನ ಮಾಡಿ ಈ ಶಿಬಿರದಲ್ಲಿ ಪಾಲ್ಗೊಳ್ಳಲು ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ವಿನಂತಿಸಿದ್ದಾರೆ. ಎಲ್ಲಾ ಗುಂಪಿನ ರಕ್ತ ವನ್ನು ಪಡೆಯಲಾಗುವುದು ,ನಂತರ ಚಿಕ್ಕಮಗಳೂರು ರಕ್ತನಿಧಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ರಕ್ತವನ್ನು ನೀಡಿ ಸಹಕರಿಸಬೇಕಾಗಿ ವಿನಂತಿ.
ಕೊಪ್ಪ
ಆಯುರ್ವೇದ ಕಾಲೇಜಿನಲ್ಲಿ ರಕ್ತ ದಾನ ಶಿಬಿರ
ಆಯುರ್ವೇದ ಕಾಲೇಜು ವತಿಯಿಂದ ರಕ್ತದಾನ ಶಿಬಿರ
ಹಿಂದಿನ ಸುದ್ದಿ
ಕೊಪ್ಪ ತಾಲ್ಲೂಕು ಕಛೇರಿ ದುರಸ್ತಿ ಅಪಾಯಕಾರಿ
ಮುಂದಿನ ಸುದ್ದಿ
ವಿಶ್ವ ರಕ್ತದಾನ ದಿನಾಚರಣೆ ಅಂಗವಾಗಿ ದಾನಿಗಳಿಂದ ರಕ್ತದಾನ
Share this article
ಈ ವಿಭಾಗದ ಸುದ್ದಿಗಳು
*ಬದಲಾಗುತ್ತಾ ಶೃಂಗೇರಿ ಚುನಾವಣಾ ಕ್ಷೇತ್ರದ ಚಿತ್ರಣ*
1 month ago
*ಶೃಂಗೇರಿ ಕ್ಷೇತ್ರ ಬಂದ್ ಗೆ ಕೊಪ್ಪದಲ್ಲಿ ಉತ್ತಮ ಬೆಂಬಲ*
3 months ago
*ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ*
3 months ago