Tag Archive - Ayurveda College
Latest breaking news, pictures, videos, and special reports
ಕೊಪ್ಪ ಆಟೋ ಸಂಘದಿಂದ ಸಾರ್ವಜನಿಕ ಅಂಬ್ಯುಲೆನ್ಸ್ ಸೇವೆ.
ಕೊಪ್ಪ ಆಟೋ ಚಾಲಕರು ಮತ್ತು ಮಾಲಿಕರ ಸಂಘದಿಂದ ಸಾರ್ವಜನಿಕರಿಗೆ ಶ್ರೀ ಶಾರಾದಾಂಭ ಅಂಬ್ಯುಲೆನ್ಸ್ ಸೇವೆ*
*ಕೊಪ್ಪದಲ್ಲಿ ಆಯುರ್ವೇದ ವ್ಯಾಸಂಗ ಮಾಡಿದ ಡಾ ಸಂಜನಾ ಗೆ ಚಿನ್ನದ ಪದಕ *
*ಕೊಪ್ಪದಲ್ಲಿ ವೈದ್ಯಕೀಯ ವ್ಯಾಸಂಗ ಮಾಡಿದ ಡಾ ಸಂಜನಾ ಎಸ್. ರಾವ್ ಗೆ ಎರಡು ಚಿನ್ನದ ಪದಕ*
*ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ*
ಮೇ 03 ಕ್ಕೆ ಕೊಪ್ಪದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ನವಚೈತ್ರ ಆರೋಗ್ಯ ಕಾಳಜಿ ಶಿಬಿರ 208 ರ ಅಂಗವಾಗಿ ಲಯನ್ಸ್ ಸಹ್ಯಾದ್ರಿ ಕೊಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) (ಬಿ.ಸಿ. ಟ್ರಸ್ಟ್), ಎನ್.ಆರ್.ಪುರ - ಕೊಪ್ಪ ಮಾಲೀಕರು ವಿಕಾಸ್ ಬೇಗನೆ ಯವರ ಬೇಗಾನೆ ಫಾರಂ, ಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರಿಂದ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾಶಿಬಿರ ಹಾಗೂಜಸ್ಟೀಸ್ ಕೆ.ಎಸ್.ಹೆಗಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇವರಿಂದ ಬೃಹತ್ ಉಚಿತ ಆರೋಗ್ಯ ಶಿಬಿರವು ಮೇ 03 ರಭಾನುವಾರಬೆಳಿಗ್ಗೆ ಘಂಟೆ 9-00 ರಿಂದ ಮಧ್ಯಾಹ್ನ 1-00 ವರೆಗೆಕೊಪ್ಪ ಮುಖ್ಯ ರಸ್ತೆಯ ಪಿಎಂಶ್ರೀ ಕೆ.ಪಿ.ಎಸ್. ಪಟ್ಟಣ ಶಾಲೆಯ ಸಭಾಂಗಣದಲ್ಲಿ ನಡಯಲಿದೆ
*ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ*
ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ* ಕೊಪ್ಪ ದಲ್ಲಿ ಮೊದಲ ಬಾರಿ ಪ್ರಶಮನಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆದ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ.
ಮಾರ್ಗಶಿರ ಪೂರ್ಣಿಮೆ ಪ್ರಯುಕ್ತ ವಿಶೇಷ ಔಷಧಿ ವಿತರಣೆ
ಕೊಪ್ಪದ ಎ.ಎಲ್.ಎನ್.ರಾವ್.ಆಯುರ್ವೇದ ಆಸ್ಪತ್ರೆ ಯಲ್ಲಿ ಗುರುವಾರ ದಿನಾಂಕ 4-12-2025 ರಂದು ಮಾರ್ಗಶಿರ ಹುಣ್ಣುಮೆ ಪ್ರಯುಕ್ತ ಬಾಳೇಹಣ್ಣಿನ ವಿಶೇಷ ಔಷಧ ವಿತರಣೆ ಮಾಡಲಾಗುತ್ತದೆ.
ಅಂತರಾಷ್ಟ್ರೀಯ ಕಾಫಿದಿನ ಎ.ಎಲ್.ಎನ್.ರಾವ್. ಕಾಲೇಜಿನಲ್ಲಿ.
ಅಂತರರಾಷ್ಟ್ರೀಯ ಕಾಫಿ ದಿನದ ಪ್ರಯುಕ್ತ, ದಿನಾಂಕ 1-10-2025 ಬುಧವಾರ ಕೊಪ್ಪದ ಎ.ಎಲ್.ಎನ್.ರಾವ್ ಮೆಮೋರಿಯಲ್ ಆಯುರ್ವೇದ ವೈದ್ಯಕೀಯ ಕಾಲೇಜು, ಯುನೈಟೆಡ್ ಪ್ಲಾಂಟರ್ಸ್ ಅಸೋಸಿಯೇಷನ್ ಆಫ್ ಸೌತ್ ಇಂಡಿಯಾ & ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಕಾಫಿಯ ಬಹು ಆಯಾಮದ ಉಪಯುಕ್ತತೆಗಳು ಮತ್ತು ಕಾಫಿಯೊಂದಿಗೆ ವ್ಯವಹಾರಕ್ಕೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು
ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ
ಶ್ರೀ ನರೇಂದ್ರ ಮೋದಿಯವರ 75ನೇ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ:- ದಿನಾಂಕ 29-09-2025 ರ ಸೋಮವಾರ ದೇಶದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 75 ನೇ ಜನ್ಮದಿನಾಚರಣೆ ಅಂಗವಾಗಿ ಕೊಪ್ಪ ಮಂಡಲ ಬಿ.ಜೆ.ಪಿ. ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಎ.ಎಲ್.ಎನ್.ರಾವ್ ಆಯುರ್ವೇದ ಆಸ್ಪತ್ರೆ ಕೊಪ್ಪ ಇವರ ಸಹಯೋಗದೊಂದಿಗೆ ಉಚಿತ ಬಿ.ಪಿ.ಮತ್ತು ಸಕ್ಕರೆ ಕಾಯಿಲೆ ತಪಾಸಣೆಯನ್ನು ಕೊಪ್ಪ ಪುರಭವನದಲ್ಲಿ ಏರ್ಪಡಿಸಲಾಗಿತ್ತು.
*ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವಕ್ಕೆ ತೆರೆ*
ಕೊಪ್ಪ ದಲ್ಲಿ ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವಕ್ಕೆ ವೈಭವದ ತೆರೆ.
*ರ್ಯಾಗಿಂಗ್ ಮಾಡಿದರೆ ಕಠಿಣ ಶಿಕ್ಷೆಗೆ ಅವಕಾಶ*
ರ್ಯಾಗಿಂಗ್ ಎಂಬ ಕ್ರೌರ್ಯ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಸಂಸ್ಥೆ ಸಹಕರಿಸಬೇಕು :- ಠಾಣಾಧಿಕಾರಿ ಶ್ರೀ ಬಸವರಾಜ್
ಎ.ಎಲ್.ಎನ್.ರಾವ್.ಕಾಲೇಜಿನ ವಿದ್ಯಾರ್ಥಿಗಳಿಗೆ ಕೇಂದ್ರೀಯ ಅಯರ್ವೇದ ವಿಜ್ಞಾನ ಪರಿಷತ್ತಿನಿಂದ ಪ್ರಶಸ್ತಿ:-
ಕೊಪ್ಪ ಎ.ಎಲ್.ಎನ್.ರಾವ್.ಕಾಲೇಜಿನ ವಿದ್ಯಾರ್ಥಿಗಳಿಗೆ ಕೇಂದ್ರೀಯ ಅಯರ್ವೇದ ವಿಜ್ಞಾನ ಪರಿಷತ್ತಿನಿಂದ ಪ್ರಶಸ್ತಿ:-
Recent News
The pros and cons of business agency